ಬ್ರೇಕಿಂಗ್ ನ್ಯೂಸ್
12-12-20 03:23 pm Udupi Correspondent ಕರಾವಳಿ
ಉಡುಪಿ, ಡಿ.12 : ಸಂತೆಕಟ್ಟೆಯ ಆಶೀವಾರ್ದ್ ಥಿಯೇಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇರುವ ಸಾಫ್ಟ್ವೇರ್ ಕಂಪೆನಿ ‘ರೋಬೋ ಸಾಫ್ಟ್’ನಲ್ಲಿ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ರೋಬೋ ಸಾಫ್ಟ್ನ ಮೊದಲ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಉಡುಪಿಯ ಅಗ್ನಿ ಶಾಮಕದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ 15 ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿ, ರಾತ್ರಿ 2 ಗಂಟೆಗೆ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಕಟ್ಟಡ ಇಡೀ ಹೊಗೆಯಿಂದ ತುಂಬಿಕೊಂಡಿರುವುದು ಕಂಡುಬಂತು. ಕೊರೋನ ಬಳಿಕ ಇಲ್ಲಿನ ಸಿಬ್ಬಂದಿಗಳು ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಾರೆ. ಹಾಗಾಗಿ ರಾತ್ರಿ ಪಾಳಿಯಲ್ಲಿ ಯಾರು ಕೂಡ ಕೆಲಸ ನಿರ್ವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅವಘಡದಿಂದ ರೋಬೋ ಸಾಫ್ಟ್ ಒಳಗೆ ಇದ್ದ ಅನೇಕ ಕಂಪ್ಯೂಟರ್ ಹಾಗೂ ಇಂಟಿರಿಯರ್ ಮತ್ತು ಸರ್ವರ್ ರೂಮ್ಗೆ ಹಾನಿಯಾಗಿವೆ. ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ತಿಪ್ಪೆಸ್ವಾಮಿ ಮಾಹಿತಿ ನೀಡಿದರು.
In a fire mishap that occurred in Robosoft Technologies at Santhekatte Udupi, goods worth Rs 60 lac including computers, furniture and interiors were gutted.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm