ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm