ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm