ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.
ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm