ಬ್ರೇಕಿಂಗ್ ನ್ಯೂಸ್
08-11-24 07:21 pm Mangalore Correspondent ಕರಾವಳಿ
ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
MLA Vedavyas kamath appeals for direct flight between Mangalore and Pune by meeting the central aviation minister.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm