ಬ್ರೇಕಿಂಗ್ ನ್ಯೂಸ್
08-11-24 07:21 pm Mangalore Correspondent ಕರಾವಳಿ
ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
MLA Vedavyas kamath appeals for direct flight between Mangalore and Pune by meeting the central aviation minister.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am