ಬ್ರೇಕಿಂಗ್ ನ್ಯೂಸ್
08-11-24 07:21 pm Mangalore Correspondent ಕರಾವಳಿ
ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
MLA Vedavyas kamath appeals for direct flight between Mangalore and Pune by meeting the central aviation minister.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am