ಬ್ರೇಕಿಂಗ್ ನ್ಯೂಸ್
08-11-24 07:21 pm Mangalore Correspondent ಕರಾವಳಿ
ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
MLA Vedavyas kamath appeals for direct flight between Mangalore and Pune by meeting the central aviation minister.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm