ಬ್ರೇಕಿಂಗ್ ನ್ಯೂಸ್
09-11-24 05:10 pm Mangalore Correspondent ಕರಾವಳಿ
ಮಂಗಳೂರು, ನ.10 : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದ ವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ. ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಂಸದ ಚೌಟ ಹೇಳಿದ್ದಾರೆ.
Dakshina Kannada MP Capt Brijesh Chowta said that the centra govt released Rs 343.74 crore to convert the Charmadi Ghat will benefit travellers in the coastal region, the MP stated adding that the work will commence soon.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am