ಬ್ರೇಕಿಂಗ್ ನ್ಯೂಸ್
10-11-24 04:44 pm Mangalore Correspondent ಕರಾವಳಿ
ಮಂಗಳೂರು, ನ.10: ನೋಡ ನೋಡುತ್ತಲೇ ನಗರದ ನಾರಾಯಣ ಗುರು ವೃತ್ತದ (ಲೇಡಿಹಿಲ್ ವೃತ್ತ) ಬಳಿ ಮಾರುತಿ 800 ಕಾರು ಬೆಂಕಿ ಹತ್ತಿಕೊಂಡು ಧಗಧಗನೆ ಉರಿದು ಬಿಟ್ಟಿದೆ. ಮಧ್ಯಾಹ್ನ 3.30ರ ಸುಮಾರಿಗೆ ಲೇಡಿಹಿಲ್ ಪೆಟ್ರೋಲ್ ಪಂಪ್ ಗೆ ಕಾರು ಬಂದಿದ್ದು, ಪಂಪ್ ಬಳಿ ನಿಲ್ಲುತ್ತಲೇ ಬೆಂಕಿ ಹತ್ತಿಕೊಂಡಿದೆ.
ಬಜ್ಪೆ ಕಡೆಯಿಂದ ಬಂದಿರುವ ಕಾರು ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಖರ ಬಿಸಿಲಿಗೆ ಶಾರ್ಟ್ ಸರ್ಕಿಟ್ ಆಗಿಯೋ ಏನೋ ಬೆಂಕಿ ಹೊತ್ತಿದ್ದು, ಬೆಂಕಿಯ ಜ್ವಾಲೆ ಪೆಟ್ರೋಲ್ ಪಂಪನ್ನು ಆವರಿಸಿದೆ. ಕೂಡಲೇ ಪಂಪ್ ಸಿಬಂದಿ, ಬಕೆಟ್ ಗಳಲ್ಲಿ ನೀರು ಸುರಿದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಪಂಪ್ ಬಳಿಯಲ್ಲೇ ಘಟನೆ ನಡೆದಿದ್ದರಿಂದ ಆತಂಕ ವ್ಯಕ್ತವಾಗಿತ್ತು. ಪಂಪ್ ಅಡಿಭಾಗದಲ್ಲಿರುವ ಪೆಟ್ರೋಲ್ ಟ್ಯಾಂಕಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದರೆ ದುರಂತವೇ ಆಗಿರುತ್ತಿತ್ತು.



ಲೇಡಿಹಿಲ್ ಪೆಟ್ರೋಲ್ ಪಂಪ್ ನಲ್ಲಿ ವೈಟ್ ಪೆಟ್ರೋಲ್ ಕೂಡ ಇದೆ. ಮಂಗಳೂರು ನಗರದಲ್ಲಿ ಈ ಪಂಪ್ ನಲ್ಲಿ ಮಾತ್ರ ಹೈಎಂಡ್ ಕಾರು, ಬೈಕ್ ಗಳಿಗೆ ಬಳಸುವಂಥ ಪೆಟ್ರೋಲ್ ಸಿಗುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಅತಿ ಹೆಚ್ಚು ಜ್ವಲಿಸುವಂತಹ ಪೆಟ್ರೋಲ್ ಶೇಖರಣೆ ಇದ್ದುದರಿಂದ ಪಂಪ್ ಸಿಬಂದಿಗೆ ಭಯ ಆವರಿಸಿತ್ತು. ಸಕಾಲದಲ್ಲಿ ನೀರು ಹಾಕಿ, ಆನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಲೇ ಅದರಲ್ಲಿದ್ದವರು ಹೊರಗಿಳಿದಿದ್ದು ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಬೆಂಕಿ ಹತ್ತಿಕೊಂಡಿತ್ತು.
A Maruti 800 #car caught #fire at the #Ladyhill #petrolpump in Mangalore. Fortunately, no casualties have been reported. The petrol pump staff immediately used a fire extinguisher. A video of the incident has gone viral on social media. #carfiremangalore #mangalore #BreakingNews pic.twitter.com/dBKMrnuVJQ
— Headline Karnataka (@hknewsonline) November 10, 2024
Maruti 800 car catches fire at ladyhill petrol pump in Mangalore. No casualties have been reported. Petrol pump staffs immediately used the fire extinguisher. Video of this has gone viral on social media.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm