ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.





ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm