ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.





ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am