ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am