ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm