ಬ್ರೇಕಿಂಗ್ ನ್ಯೂಸ್
12-11-24 12:22 pm Mangalore Correspondent ಕರಾವಳಿ
ಪುತ್ತೂರು, ನ.12: ವಿಟ್ಲ ಕಡೆಯಿಂದ ಕಬಕ- ಪುತ್ತೂರು ಕಡೆಗೆ ಅತಿ ವೇಗದಲ್ಲಿ ಬರುತ್ತಿದ್ದ ವೋಕ್ಸ್ ವೇಗನ್ ಕಾರೊಂದು ಕಂಬಳಬೆಟ್ಟು ಎಂಬಲ್ಲಿ ಎದುರಿನಿಂದ ಬಂದ ಬೈಕನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಕಲ್ಲು ರಾಶಿ ಹಾಕಿದ್ದ ದಿಬ್ಬದ ಮೇಲೇರಿ ಹೋಗಿ ತಲೆ ಕೆಳಗಾಗಿ ಬಿದ್ದಿದೆ.
ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳರಸ್ತೆಯಿಂದ ಮುಖ್ಯ ರಸ್ತೆಗ ನುಗ್ಗಿದ ಬೈಕ್ ಅನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳಕೊಂಡು ರಸ್ತೆ ಬದಿಯತ್ತ ಹೋಗಿ ಬಿದ್ದಿದೆ. ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿಯಾಗಿ ಅದು ಮಣ್ಣಿನ ದಿಬ್ಬದ ಮೇಲೆ ಬಿದ್ದಿದೆ.


ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಆಗಿದ್ದು, ಮರದ ಎಡೆಯಲ್ಲಿ ಸಿಲುಕಿಕೊಂಡಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
Mangalore volkswagen virtus car accident at kadaba, car topples after loosing control. The car lost control when a bike appeared opposite of the road, after which the car lost control and toppled over the bricks
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm