ಬ್ರೇಕಿಂಗ್ ನ್ಯೂಸ್
12-11-24 12:22 pm Mangalore Correspondent ಕರಾವಳಿ
ಪುತ್ತೂರು, ನ.12: ವಿಟ್ಲ ಕಡೆಯಿಂದ ಕಬಕ- ಪುತ್ತೂರು ಕಡೆಗೆ ಅತಿ ವೇಗದಲ್ಲಿ ಬರುತ್ತಿದ್ದ ವೋಕ್ಸ್ ವೇಗನ್ ಕಾರೊಂದು ಕಂಬಳಬೆಟ್ಟು ಎಂಬಲ್ಲಿ ಎದುರಿನಿಂದ ಬಂದ ಬೈಕನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಕಲ್ಲು ರಾಶಿ ಹಾಕಿದ್ದ ದಿಬ್ಬದ ಮೇಲೇರಿ ಹೋಗಿ ತಲೆ ಕೆಳಗಾಗಿ ಬಿದ್ದಿದೆ.
ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳರಸ್ತೆಯಿಂದ ಮುಖ್ಯ ರಸ್ತೆಗ ನುಗ್ಗಿದ ಬೈಕ್ ಅನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳಕೊಂಡು ರಸ್ತೆ ಬದಿಯತ್ತ ಹೋಗಿ ಬಿದ್ದಿದೆ. ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿಯಾಗಿ ಅದು ಮಣ್ಣಿನ ದಿಬ್ಬದ ಮೇಲೆ ಬಿದ್ದಿದೆ.


ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಆಗಿದ್ದು, ಮರದ ಎಡೆಯಲ್ಲಿ ಸಿಲುಕಿಕೊಂಡಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
Mangalore volkswagen virtus car accident at kadaba, car topples after loosing control. The car lost control when a bike appeared opposite of the road, after which the car lost control and toppled over the bricks
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am