ಬ್ರೇಕಿಂಗ್ ನ್ಯೂಸ್
12-11-24 07:00 pm Mangalore Correspondent ಕರಾವಳಿ
ಮಂಗಳೂರು, ನ.12: ಮೂಡುಶೆಡ್ಡೆ ಗ್ರಾಮ ಪಂಚಾಯತ್ ಉಪ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನವೆಂಬರ್ 17 ಮತ್ತು 18ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವ ಮುಂದೂಡಲಾಗಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿದೆ.
ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಿದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ ಧಾರ್ಮಿಕ ಮತ್ತು ಕ್ರೀಡಾ ಚಟುವಟಿಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ ರಾಜಕಾರಣಿಗಳು ಕಂಬಳದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಜಿಲ್ಲಾಡಳಿತ ಕಂಬಳವನ್ನೇ ಮುಂದೂಡಿದ್ದು ಡಿಸೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದೆ.
The Nethravathi–Phalguni Jodukare Kambala scheduled for November 17-18 at Pilikula has been postponed due to to the model code of conduct for the upcoming by-election at the Moodushedde Gram Panchayat.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm