ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am