ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm