ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm