ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am