ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am