ಬ್ರೇಕಿಂಗ್ ನ್ಯೂಸ್
17-11-24 12:22 pm Mangaluru Correspondent ಕರಾವಳಿ
ಉಳ್ಳಾಲ, ನ.17: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನೀರಾಟ ಆಡುತ್ತಿದ್ದ ಮೈಸೂರು ಮೂಲದ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೈಸೂರು ಕುರುಬರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ ,ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21)ಸಾವನ್ನಪ್ಪಿದ ಯುವತಿಯರು. ನಿನ್ನೆ ಬೆಳಗ್ಗೆ ವಾಝ್ಕೊ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2'ರಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿ ಈಜು ಕೊಳಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.





ಯುವತಿಯರು ಈಜುಕೊಳದ ದಂಡೆಯಲ್ಲಿ ಹೊರ ಉಡುಪುಗಳನ್ನ ಕಳಚಿಟ್ಟಿದ್ದು ಐಪೋನ್ ಒಂದನ್ನ ಈಜು ಕೊಳದ ನೀರಿಗೆ ಗುರಿಯಾಗಿ ರೆಕಾರ್ಡ್ ಇಟ್ಟು ನೀರಾಟಕ್ಕಿಳಿದಿದ್ದಾರೆ. ಯುವತಿಯರಿಗೆ ಈಜು ತಿಳಿಯದೆ ಇರುವುದರಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್ ಸಿಬ್ಬಂದಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಯುವತಿಯರು ನೀರಲ್ಲಿ ಮುಳುಗುತ್ತಿರುವ ಘಟನೆಯ ವೀಡಿಯೋ ಚಿತ್ರಣ ರೆಸಾರ್ಟ್ ಸಿಸಿಟಿವಿಯಲ್ಲಿ ದಾಖಲಾಗಿದೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Vazco beach resort tragedy, three girls die drowning in swimming pool at Someshwara in Mangalore. The deceased have been identified as Nishita (21) Parvathi (21) and Keerthana (21) all are native of Mysuru. The three have drowned and while they were recording them swimming on their iPhone. Ullal police are investigating the case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am