ಬ್ರೇಕಿಂಗ್ ನ್ಯೂಸ್
17-11-24 03:42 pm Udupi Correspondent ಕರಾವಳಿ
ಉಡುಪಿ, ನ.17: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಚಲಾಯಿಸುತ್ತಿದ್ದ ಥಾರ್ ಜೀಪ್ ಡಿಕ್ಕಿಯಾಗಿ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್ 13ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಬಳಿಕ ಜೀಪು ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪನ್ನು ವಶಪಡಿಸಿಕೊಂಡಿದ್ದಾರೆ.
ಗಂಭೀರ ಗಾಯಗೊಂಡಿದ್ದ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Udupi Congress leader Deviprasad Shetty son prajwal arrested in accident case, rider killed. Prajwal Shetty was driving a Thar SUV when the accident occurred, officials said. He rammed the two-wheeler with his car around 5 am on Wednesday and fled.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm