ಬ್ರೇಕಿಂಗ್ ನ್ಯೂಸ್
17-11-24 03:42 pm Udupi Correspondent ಕರಾವಳಿ
ಉಡುಪಿ, ನ.17: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಚಲಾಯಿಸುತ್ತಿದ್ದ ಥಾರ್ ಜೀಪ್ ಡಿಕ್ಕಿಯಾಗಿ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್ 13ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಬಳಿಕ ಜೀಪು ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪನ್ನು ವಶಪಡಿಸಿಕೊಂಡಿದ್ದಾರೆ.


ಗಂಭೀರ ಗಾಯಗೊಂಡಿದ್ದ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Udupi Congress leader Deviprasad Shetty son prajwal arrested in accident case, rider killed. Prajwal Shetty was driving a Thar SUV when the accident occurred, officials said. He rammed the two-wheeler with his car around 5 am on Wednesday and fled.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am