ಬ್ರೇಕಿಂಗ್ ನ್ಯೂಸ್
17-11-24 10:34 pm Mangalore Correspondent ಕರಾವಳಿ
ಬಂಟ್ವಾಳ, ನ.17 : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ.
ಕೆದಿಲ ಗ್ರಾಮದ ಗಡಿಯಾರ ನಿವಾಸಿ, ಕಲ್ಲಡ್ಕ ಶ್ರೀರಾಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಸುಭೋದ್ (14) ಸಿಡಿಲು ಬಡಿದು ಮೃತಪಟ್ಟ ಬಾಲಕ. ಸುಭೋದ್ ಮನೆಯಂಗಳದಲ್ಲಿ ನಿಂತಿದ್ದಾಗ ಸಿಡಿಲಿನ ಶಾಕ್ ತಗಲಿದೆ ಎನ್ನಲಾಗಿದೆ. ಕೂಡಲೇ ಅವರನ್ನ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ.
ಭಾನುವಾರ ಸಂಜೆ ಬಂಟ್ವಾಳ, ವಿಟ್ಲ, ಮಂಗಳೂರು, ಮೂಡುಬಿದ್ರೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸಿಡಿಲು ಮಿಂಚಿನ ಮಳೆಯಾಗಿದೆ.
14 year old youth dies of lightening at Bantwal in Mangalore. The deceased has been identified as Subodh.
09-07-25 04:12 pm
HK News Desk
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
Karnataka Ban Online Betting and Gambling: ಆನ...
08-07-25 05:01 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
09-07-25 06:20 pm
Mangalore Correspondent
Rename Dakshina Kannada, Tulu: ವಿಜಯನಗರ ಕಾಲದಲ್...
08-07-25 09:33 pm
“Mission Possible: KMC Attavar Performs Life-...
08-07-25 03:37 pm
KMC Hospital Mangalore, Attavar, Surgery: ಅಪಘ...
08-07-25 03:27 pm
Mangalore suicide, Thumbe: ಮೊಬೈಲ್ ಗೀಳು ; ತುಂಬ...
08-07-25 10:15 am
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm