ಬ್ರೇಕಿಂಗ್ ನ್ಯೂಸ್
17-11-24 10:34 pm Mangalore Correspondent ಕರಾವಳಿ
ಬಂಟ್ವಾಳ, ನ.17 : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ.
ಕೆದಿಲ ಗ್ರಾಮದ ಗಡಿಯಾರ ನಿವಾಸಿ, ಕಲ್ಲಡ್ಕ ಶ್ರೀರಾಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಸುಭೋದ್ (14) ಸಿಡಿಲು ಬಡಿದು ಮೃತಪಟ್ಟ ಬಾಲಕ. ಸುಭೋದ್ ಮನೆಯಂಗಳದಲ್ಲಿ ನಿಂತಿದ್ದಾಗ ಸಿಡಿಲಿನ ಶಾಕ್ ತಗಲಿದೆ ಎನ್ನಲಾಗಿದೆ. ಕೂಡಲೇ ಅವರನ್ನ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ.
ಭಾನುವಾರ ಸಂಜೆ ಬಂಟ್ವಾಳ, ವಿಟ್ಲ, ಮಂಗಳೂರು, ಮೂಡುಬಿದ್ರೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸಿಡಿಲು ಮಿಂಚಿನ ಮಳೆಯಾಗಿದೆ.
14 year old youth dies of lightening at Bantwal in Mangalore. The deceased has been identified as Subodh.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm