ಬ್ರೇಕಿಂಗ್ ನ್ಯೂಸ್
17-11-24 10:55 pm Mangalore Correspondent ಕರಾವಳಿ
ಪುತ್ತೂರು, ನ.17: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಮಣ್ಣಗುಂಡಿ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕನಾಗಿದ್ದ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ತಿಂಗಳಾಡಿ ಸಮೀಪದ ತ್ಯಾಗರಾಜೆಯ ಮಜ್ಜರಡ್ಕ ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್(26) ಮೃತ ದುರ್ದೈವಿ.
ಜಗದೀಶ್ ಸೇರಿದಂತೆ ಯುವಕರ ತಂಡ ಶಿರಾಡಿ ಗಡಿಭಾಗದ ಶಿರಾಡಿ ಚಾಮುಂಡೇಶ್ವರಿ ದೈವ ಕ್ಷೇತ್ರಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತಿದ್ದು ಮಳೆಯೂ ಸುರಿಯುತ್ತಿದ್ದರಿಂದ ಕಾರು ಸ್ಕಿಡ್ ಆಗಿದ್ದು ಡಿವೈಡರ್ ಮೇಲೆ ಹತ್ತಿ ಹೋಗಿದೆ. ಕಾರು ಚಾಲಕ ಸಚಿನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಸಹಿತ ನೂರಾರು ಜನ ಅಂತಿಮ ದರ್ಶನ ಪಡೆದರು.
A car accident near Mannagundi, close to Nelyadi on National Highway 75, resulted in the death of a passenger on the evening of Sunday, November 17.The deceased has been identified as Jagadish, a resident of Kumbra.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am