ಬ್ರೇಕಿಂಗ್ ನ್ಯೂಸ್
17-11-24 11:16 pm Mangalore Correspondent ಕರಾವಳಿ
ಮಂಗಳೂರು, ಜ.17: ಈಜು ಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರದ ವಾಜ್ಕೋಸ್ ಬೀಚ್ ರೆಸಾರ್ಟ್ ಲೈಸನ್ಸ್ ಅನ್ನು ಪ್ರವಾಸೋದ್ಯಮ ಇಲಾಖೆ ತಾತ್ಕಾಲಿಕವಾಗಿ ರದ್ದು ಪಡಿಸಿದೆ.
ಇದಕ್ಕೂ ಮೊದಲೇ ರೆಸಾರ್ಟ್ ಗೆ ನೀಡಲಾಗಿದ್ದ ಟ್ರೇಡ್ ಲೈಸನ್ಸ್ ಅನ್ನು ಅಮಾನತು ಪಡಿಸಿದ್ದಾಗಿ ಮಂಗಳೂರು ವಿಭಾಗಾಧಿಕಾರಿ ಹರ್ಷವರ್ಧನ್ ಮಾಹಿತಿ ನೀಡಿದ್ದರು. ಮೇಲ್ನೋಟಕ್ಕೆ ಈಜು ಕೊಳದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಯುವತಿಯರು ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.





ಈ ಹಿನ್ನೆಲೆಯಲ್ಲಿ ರೆಸಾರ್ಟ್ ಗೆ ಬೀಗ ಜಡಿಯಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಒಟ್ಟು ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ ಪುತ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ನಲ್ಲಿ ಕೇವಲ ಎಂಟು ಮಂದಿ ಕೆಲಸಕ್ಕಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಯುವತಿಯರು ಈಜು ಕೊಳ ಹೋಗಿದ್ದರೂ ಗಮನಿಸಿರಲಿಲ್ಲ. ಬೆಳಗ್ಗೆ 10.30ಕ್ಕೆ ನೋಡಿದಾಗ ಈಜು ಕೊಳದಲ್ಲಿ ಮುಳುಗಿರುವುದು ಪತ್ತೆಯಾಗಿತ್ತು.
Mangalore Resort beach three girls Drowning case, Sairam Vazco resort sealed closed by police after staffs and administration have shown negligence in maintaing safety protocol. Three women from Mysuru drowned in a swimming pool at Vazco Beach Resort in Ullal police station limits on the outskirts of Mangaluru on November 17 morning.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm