ಬ್ರೇಕಿಂಗ್ ನ್ಯೂಸ್
17-11-24 11:16 pm Mangalore Correspondent ಕರಾವಳಿ
ಮಂಗಳೂರು, ಜ.17: ಈಜು ಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರದ ವಾಜ್ಕೋಸ್ ಬೀಚ್ ರೆಸಾರ್ಟ್ ಲೈಸನ್ಸ್ ಅನ್ನು ಪ್ರವಾಸೋದ್ಯಮ ಇಲಾಖೆ ತಾತ್ಕಾಲಿಕವಾಗಿ ರದ್ದು ಪಡಿಸಿದೆ.
ಇದಕ್ಕೂ ಮೊದಲೇ ರೆಸಾರ್ಟ್ ಗೆ ನೀಡಲಾಗಿದ್ದ ಟ್ರೇಡ್ ಲೈಸನ್ಸ್ ಅನ್ನು ಅಮಾನತು ಪಡಿಸಿದ್ದಾಗಿ ಮಂಗಳೂರು ವಿಭಾಗಾಧಿಕಾರಿ ಹರ್ಷವರ್ಧನ್ ಮಾಹಿತಿ ನೀಡಿದ್ದರು. ಮೇಲ್ನೋಟಕ್ಕೆ ಈಜು ಕೊಳದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಯುವತಿಯರು ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.





ಈ ಹಿನ್ನೆಲೆಯಲ್ಲಿ ರೆಸಾರ್ಟ್ ಗೆ ಬೀಗ ಜಡಿಯಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಒಟ್ಟು ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ ಪುತ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ನಲ್ಲಿ ಕೇವಲ ಎಂಟು ಮಂದಿ ಕೆಲಸಕ್ಕಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಯುವತಿಯರು ಈಜು ಕೊಳ ಹೋಗಿದ್ದರೂ ಗಮನಿಸಿರಲಿಲ್ಲ. ಬೆಳಗ್ಗೆ 10.30ಕ್ಕೆ ನೋಡಿದಾಗ ಈಜು ಕೊಳದಲ್ಲಿ ಮುಳುಗಿರುವುದು ಪತ್ತೆಯಾಗಿತ್ತು.
Mangalore Resort beach three girls Drowning case, Sairam Vazco resort sealed closed by police after staffs and administration have shown negligence in maintaing safety protocol. Three women from Mysuru drowned in a swimming pool at Vazco Beach Resort in Ullal police station limits on the outskirts of Mangaluru on November 17 morning.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm