ಬ್ರೇಕಿಂಗ್ ನ್ಯೂಸ್
21-11-24 04:26 pm Mangalore Correspondent ಕರಾವಳಿ
ಮಂಗಳೂರು, ನ.21: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೇಟಾ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿ ಸಂಗ್ರಹಾಲಯದ ಬಳಿ ಸ್ಪರ್ಧೆ ನಡೆಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಎಜಿ ಕೆ. ಶಶಿಕಿರಣ್ ಶೆಟ್ಟಿ, ಕರಾವಳಿ ಭಾಗದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಅರ್ಜಿದಾರರಿಗೆ ತಕರಾರಿಲ್ಲ. ಪ್ರಾಣಿ ಸಂಗ್ರಹಾಲಯದ ಬಳಿ ಕಂಬಳ ಸ್ಪರ್ಧೆ ನಡೆಸಿದರೆ ಪ್ರಾಣಿಗಳು ತೊಂದರೆ ಅನುಭವಿಸಲಿದೆ ಎನ್ನವುದು ಅರ್ಜಿದಾರರ ವಾದ. ಈ ಬಗ್ಗೆ ಪ್ರಾಣಿಗಳಿಗೆ ತೊಂದರೆಯಾಗುತ್ತಾ ಎಂದು ಕಂಡುಕೊಳ್ಳಲು ತಾಂತ್ರಿಕ ಅಧ್ಯಯನಕ್ಕಾಗಿ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾದವನ್ನು ಪ್ರತಿವಾದಿ ಮಾಡಿದ್ದು ಅವರಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು. ಇದರಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಪ್ರಾಧಿಕಾರಕ್ಕೆ ನೋಟಿಸ್ ಮಾಡಿದ್ದು ಡಿ.4ಕ್ಕೆ ವಿಚಾರಣೆ ಮುಂದೂಡಿದೆ.
A committee, comprising the deputy director of Sri Chamarajendra Zoological Gardens, Mysuru and three others, has been set up to examine whether there will be any adverse impact on animals in holding kambala near the Pilikula biological park in Mangaluru, the State government told the High Court of Karnataka on Wednesday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am