ಬ್ರೇಕಿಂಗ್ ನ್ಯೂಸ್
21-11-24 04:26 pm Mangalore Correspondent ಕರಾವಳಿ
ಮಂಗಳೂರು, ನ.21: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೇಟಾ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿ ಸಂಗ್ರಹಾಲಯದ ಬಳಿ ಸ್ಪರ್ಧೆ ನಡೆಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಎಜಿ ಕೆ. ಶಶಿಕಿರಣ್ ಶೆಟ್ಟಿ, ಕರಾವಳಿ ಭಾಗದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಅರ್ಜಿದಾರರಿಗೆ ತಕರಾರಿಲ್ಲ. ಪ್ರಾಣಿ ಸಂಗ್ರಹಾಲಯದ ಬಳಿ ಕಂಬಳ ಸ್ಪರ್ಧೆ ನಡೆಸಿದರೆ ಪ್ರಾಣಿಗಳು ತೊಂದರೆ ಅನುಭವಿಸಲಿದೆ ಎನ್ನವುದು ಅರ್ಜಿದಾರರ ವಾದ. ಈ ಬಗ್ಗೆ ಪ್ರಾಣಿಗಳಿಗೆ ತೊಂದರೆಯಾಗುತ್ತಾ ಎಂದು ಕಂಡುಕೊಳ್ಳಲು ತಾಂತ್ರಿಕ ಅಧ್ಯಯನಕ್ಕಾಗಿ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾದವನ್ನು ಪ್ರತಿವಾದಿ ಮಾಡಿದ್ದು ಅವರಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು. ಇದರಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಪ್ರಾಧಿಕಾರಕ್ಕೆ ನೋಟಿಸ್ ಮಾಡಿದ್ದು ಡಿ.4ಕ್ಕೆ ವಿಚಾರಣೆ ಮುಂದೂಡಿದೆ.
A committee, comprising the deputy director of Sri Chamarajendra Zoological Gardens, Mysuru and three others, has been set up to examine whether there will be any adverse impact on animals in holding kambala near the Pilikula biological park in Mangaluru, the State government told the High Court of Karnataka on Wednesday.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm