ಬ್ರೇಕಿಂಗ್ ನ್ಯೂಸ್
21-11-24 04:26 pm Mangalore Correspondent ಕರಾವಳಿ
ಮಂಗಳೂರು, ನ.21: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೇಟಾ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿ ಸಂಗ್ರಹಾಲಯದ ಬಳಿ ಸ್ಪರ್ಧೆ ನಡೆಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಎಜಿ ಕೆ. ಶಶಿಕಿರಣ್ ಶೆಟ್ಟಿ, ಕರಾವಳಿ ಭಾಗದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಅರ್ಜಿದಾರರಿಗೆ ತಕರಾರಿಲ್ಲ. ಪ್ರಾಣಿ ಸಂಗ್ರಹಾಲಯದ ಬಳಿ ಕಂಬಳ ಸ್ಪರ್ಧೆ ನಡೆಸಿದರೆ ಪ್ರಾಣಿಗಳು ತೊಂದರೆ ಅನುಭವಿಸಲಿದೆ ಎನ್ನವುದು ಅರ್ಜಿದಾರರ ವಾದ. ಈ ಬಗ್ಗೆ ಪ್ರಾಣಿಗಳಿಗೆ ತೊಂದರೆಯಾಗುತ್ತಾ ಎಂದು ಕಂಡುಕೊಳ್ಳಲು ತಾಂತ್ರಿಕ ಅಧ್ಯಯನಕ್ಕಾಗಿ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾದವನ್ನು ಪ್ರತಿವಾದಿ ಮಾಡಿದ್ದು ಅವರಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು. ಇದರಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಪ್ರಾಧಿಕಾರಕ್ಕೆ ನೋಟಿಸ್ ಮಾಡಿದ್ದು ಡಿ.4ಕ್ಕೆ ವಿಚಾರಣೆ ಮುಂದೂಡಿದೆ.
A committee, comprising the deputy director of Sri Chamarajendra Zoological Gardens, Mysuru and three others, has been set up to examine whether there will be any adverse impact on animals in holding kambala near the Pilikula biological park in Mangaluru, the State government told the High Court of Karnataka on Wednesday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm