ಬ್ರೇಕಿಂಗ್ ನ್ಯೂಸ್
21-11-24 04:26 pm Mangalore Correspondent ಕರಾವಳಿ
ಮಂಗಳೂರು, ನ.21: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೇಟಾ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿ ಸಂಗ್ರಹಾಲಯದ ಬಳಿ ಸ್ಪರ್ಧೆ ನಡೆಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಎಜಿ ಕೆ. ಶಶಿಕಿರಣ್ ಶೆಟ್ಟಿ, ಕರಾವಳಿ ಭಾಗದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಅರ್ಜಿದಾರರಿಗೆ ತಕರಾರಿಲ್ಲ. ಪ್ರಾಣಿ ಸಂಗ್ರಹಾಲಯದ ಬಳಿ ಕಂಬಳ ಸ್ಪರ್ಧೆ ನಡೆಸಿದರೆ ಪ್ರಾಣಿಗಳು ತೊಂದರೆ ಅನುಭವಿಸಲಿದೆ ಎನ್ನವುದು ಅರ್ಜಿದಾರರ ವಾದ. ಈ ಬಗ್ಗೆ ಪ್ರಾಣಿಗಳಿಗೆ ತೊಂದರೆಯಾಗುತ್ತಾ ಎಂದು ಕಂಡುಕೊಳ್ಳಲು ತಾಂತ್ರಿಕ ಅಧ್ಯಯನಕ್ಕಾಗಿ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾದವನ್ನು ಪ್ರತಿವಾದಿ ಮಾಡಿದ್ದು ಅವರಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು. ಇದರಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಪ್ರಾಧಿಕಾರಕ್ಕೆ ನೋಟಿಸ್ ಮಾಡಿದ್ದು ಡಿ.4ಕ್ಕೆ ವಿಚಾರಣೆ ಮುಂದೂಡಿದೆ.
A committee, comprising the deputy director of Sri Chamarajendra Zoological Gardens, Mysuru and three others, has been set up to examine whether there will be any adverse impact on animals in holding kambala near the Pilikula biological park in Mangaluru, the State government told the High Court of Karnataka on Wednesday.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm