ಬ್ರೇಕಿಂಗ್ ನ್ಯೂಸ್
21-11-24 09:22 pm Mangalore Correspondent ಕರಾವಳಿ
ಬೆಳ್ತಂಗಡಿ, ನ.21: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್ ಮೇಲೆ ದಾಳಿ ನಡೆಸಿರುವ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ರಸ್ತೆಯ ನಡುವೆಯೇ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕ್ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ.
ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ನಜ್ಜುಗುಜ್ಜುಗೊಳಿಸಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆಯ ಉಪಟಳ ಮೀರಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Wild elephant attacks two wheeler at Belthangady in Mangalore. Two Children were travelling with their father to school in the bike during which the wild elephant was standing in the middle of the road at Kallaji village.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm