ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm