ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am