ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm