ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm