ಬ್ರೇಕಿಂಗ್ ನ್ಯೂಸ್
23-11-24 12:20 pm Mangalore Correspondent ಕರಾವಳಿ
ಪುತ್ತೂರು, ನ.23: ಶಿರಾಡಿ ಘಾಟಿ ಹೆದ್ದಾರಿಯಲ್ಲಿ ನಸುಕಿನ ವೇಳೆ ಸರಣಿ ಅಪಘಾತ ನಡೆದಿದ್ದು ಬೆಂಗಳೂರಿನಿಂದ ಕರಾವಳಿಗೆ ಪ್ರವಾಸ ಬಂದಿದ್ದ ವಿದ್ಯಾರ್ಥಿಗಳಿದ್ದ ಬಸ್ಸು ಪಲ್ಟಿ ಹೊಡೆದು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳೂರು- ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯ ಅಡ್ಡಹೊಳೆ ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸ ತೆರಳಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ಸಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಇದೇ ವೇಳೆ, ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾಗಿದೆ.
ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಿದ್ದಾರೆ. ನೆಲ್ಯಾಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
College tour bus accident at Shiradi Ghat in Mangalore more than 20 students have been injured. The video of this has gone viral on social media.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm