ಬ್ರೇಕಿಂಗ್ ನ್ಯೂಸ್
24-11-24 09:13 pm Mangalore Correspondent ಕರಾವಳಿ
ಪುತ್ತೂರು, ನ.24: ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ವೇಳೆ ಸರ್ಪ ಸಂಸ್ಕಾರ ಸೇವೆ, ಇನ್ನಿತರ ಪ್ರಮುಖ ಸೇವೆಗಳು ನಡೆಯುವುದಿಲ್ಲ.
ನವೆಂಬರ್ 25ರಿಂದ ಡಿಸೆಂಬರ್ 12ರ ವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಉಳಿದಂತೆ ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ.
ಚಂಪಾಷಷ್ಠಿ ದಿನ (ಡಿ.7) ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6), ಚಂಪಾಷಷ್ಠಿ (ಡಿ.7) ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ (ಡಿ.12)ದಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ. ನ.27ರಿಂದ ಡಿ.12ರ ವರೆಗೆ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.
ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 26ರಂದು ಮೂಲ ಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯ ಇರುವುದರಿಂದ ಅಂದು ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಭಕ್ತರಿಗೆ ದೇವರ ದರ್ಶನ, ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ. ಮಧ್ಯಾಹ್ನ 2 ಗಂಟೆಯ ನಂತರ ಅವಕಾಶ ನೀಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
The annual Champashashti Jatra Mahotsava of the Kukke Sri Subrahmanya Temple is scheduled to take place from November 27 to December 12. Due to this festival, one of the temple’s significant services, Sarpa Samskara, will not be conducted from November 25 to December 12. However, other regular services will continue as usual, according to a temple statement.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm