ಬ್ರೇಕಿಂಗ್ ನ್ಯೂಸ್
27-11-24 08:04 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27: ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದಲ್ಲಿ ನಡೆದಿದೆ.
ಎಡಪದವು ನಿವಾಸಿ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19) ಮತ್ತು ವಗ್ಗ ನಿವಾಸಿ ಜೈಸನ್(19) ನೀರುಪಾಲಾದವರು. ಇವರು ಮೂವರು ಕೂಡ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿದ್ದು ಸಂಬಂಧಿಕರಾದ ಮೂಡುಕೋಡಿ ನಿವಾಸಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು.


ಮಧ್ಯಾಹ್ನ ಊಟ ಮುಗಿಸಿ ನೀರಿನಲ್ಲಿ ಸ್ನಾನ ಮಾಡಲೆಂದು ಅಲ್ಲಿಯೇ ಬಳಿಯಿರುವ ಬರ್ಕಜೆ ಡ್ಯಾಮ್ ಬಳಿಯ ಫಲ್ಗುಣಿ ನದಿಗೆ ತೆರಳಿದ್ದರು. ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೂವರನ್ನೂ ಸ್ಥಳೀಯರು ಮೇಲೆತ್ತಿ ಆರೈಕೆ ಮಾಡಲು ಯತ್ನಿಸಿದ್ದಾರೆ. ಆದರೆ ಬದುಕುಳಿಯಲಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Three youths from Mangalore drowned in dam water at Belthangady. The deceased have been identified as Lawrence, Suraj and Jaison who drowned in Barkaje dam.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am