ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm