ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm