ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am