ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am