ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm