ಬ್ರೇಕಿಂಗ್ ನ್ಯೂಸ್
02-12-24 06:21 pm Mangalore Correspondent ಕರಾವಳಿ
ಮಂಗಳೂರು, ಡಿ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಡಿ.2ರಿಂದ 3ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ ಸೇರಿದಂತೆ ಎಲ್ಲ ರೀತಿಯ ಖಾಸಗಿ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ, ಜನರು ನದಿ, ಸಮುದ್ರ ದಡಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಆರೆಂಜ್ ಅಲರ್ಟ್ ನೀಡಿದ್ದು ಜಿಲ್ಲೆಯಾದ್ಯಂತ ಅಲ್ಲಲ್ಲಿ ಜೋರಾದ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲಿನ ಆರ್ಭಟವೂ ಹೆಚ್ಚಿದ್ದು ಕಾರ್ಮೋಡ ಕವಿದಿದೆ. ಹೀಗಾಗಿ ಜಿಲ್ಲಾ ವಿಪತ್ತು ಪ್ರಾಧಿಕಾರವು ಅಲರ್ಟ್ ಆಗಿದ್ದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗ್ರತೆ ಇರುವಂತೆ ಸೂಚಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಡಿ.3ರಂದು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನದಿಂದಲೇ ಭಾರೀ ಮಳೆಯಾಗುತ್ತಿದೆ. ನಿರಂತರವಾಗಿ ಎರಗಿದ ಸಿಡಿಲು, ಮಳೆಯ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ. ಕುಂಬಳೆ, ಮಂಜೇಶ್ವರ, ಉಪ್ಪಳ ಆಸುಪಾಸಿನಲ್ಲಿ ಮಳೆನೀರು ಮನೆ, ಕೃಷಿ ಜಮೀನುಗಳಿಗೆ ನುಗ್ಗಿದ್ದು ಪ್ರವಾಹದ ಸ್ಥಿತಿ ಸೃಷ್ಟಿಸಿದೆ.
Fenagl cyclone, school and colleges declared holiday in Mangalore due to heavy rains. Bengaluru and several other parts of Karnataka are bracing for continued rainfall over the next two days, owing to the impact of Cyclone Fengal, which has now weakened.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am