ಬ್ರೇಕಿಂಗ್ ನ್ಯೂಸ್
02-12-24 06:21 pm Mangalore Correspondent ಕರಾವಳಿ
ಮಂಗಳೂರು, ಡಿ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಡಿ.2ರಿಂದ 3ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ ಸೇರಿದಂತೆ ಎಲ್ಲ ರೀತಿಯ ಖಾಸಗಿ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ, ಜನರು ನದಿ, ಸಮುದ್ರ ದಡಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಆರೆಂಜ್ ಅಲರ್ಟ್ ನೀಡಿದ್ದು ಜಿಲ್ಲೆಯಾದ್ಯಂತ ಅಲ್ಲಲ್ಲಿ ಜೋರಾದ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲಿನ ಆರ್ಭಟವೂ ಹೆಚ್ಚಿದ್ದು ಕಾರ್ಮೋಡ ಕವಿದಿದೆ. ಹೀಗಾಗಿ ಜಿಲ್ಲಾ ವಿಪತ್ತು ಪ್ರಾಧಿಕಾರವು ಅಲರ್ಟ್ ಆಗಿದ್ದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗ್ರತೆ ಇರುವಂತೆ ಸೂಚಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಡಿ.3ರಂದು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನದಿಂದಲೇ ಭಾರೀ ಮಳೆಯಾಗುತ್ತಿದೆ. ನಿರಂತರವಾಗಿ ಎರಗಿದ ಸಿಡಿಲು, ಮಳೆಯ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ. ಕುಂಬಳೆ, ಮಂಜೇಶ್ವರ, ಉಪ್ಪಳ ಆಸುಪಾಸಿನಲ್ಲಿ ಮಳೆನೀರು ಮನೆ, ಕೃಷಿ ಜಮೀನುಗಳಿಗೆ ನುಗ್ಗಿದ್ದು ಪ್ರವಾಹದ ಸ್ಥಿತಿ ಸೃಷ್ಟಿಸಿದೆ.
Fenagl cyclone, school and colleges declared holiday in Mangalore due to heavy rains. Bengaluru and several other parts of Karnataka are bracing for continued rainfall over the next two days, owing to the impact of Cyclone Fengal, which has now weakened.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm