ಬ್ರೇಕಿಂಗ್ ನ್ಯೂಸ್
08-08-20 12:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ಕರಾವಳಿಯಲ್ಲಿ ಭಾರೀ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ. ಈಗಾಗ್ಲೇ ನಾಳೆ ಬೆಳಗ್ಗೆ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮತ್ತಷ್ಟು ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಹವಾಮಾನ ಇಲಾಖೆಯ ಸೂಚನೆ ಪ್ರಕಾರ ಆಗಸ್ಟ್ 11ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಎಲರ್ಟ್ ನೀಡಲಾಗಿದೆ. ಇಂದು ರಾತ್ರಿ ಮತ್ತು ನಾಳೆ ಬೆಳಗ್ಗೆ ಭಾರೀ ಮಳೆಯ ಸೂಚನೆ ಇದ್ದು ನದೀ ಪಾತ್ರಗಳಲ್ಲಿರುವ ನಿವಾಸಿಗಳು ಎಚ್ಚರ ವಹಿಸಬೇಕು. ಅಪಾಯ ಕಂಡುಬಂದರೆ ಸ್ಥಳಾಂತರಗೊಳ್ಳಬೇಕು. ಯಾರು ಕೂಡ ನದಿ, ಸಮುದ್ರಕ್ಕೆ ಇಳಿಯುವ ಸಾಹಸ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 101 ಮಿಲಿಮೀಟರ್ ಮಳೆ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ 136, ಸುಳ್ಯ 111, ಪುತ್ತೂರು 94, ಬಂಟ್ವಾಳ 93, ಮಂಗಳೂರು 37 ಮಿಲಿಮೀಟರ್ ಮಳೆಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm